HEALTH TIPS

ಕಾವ್ಯಾ ಭಟ್ ಶಿಷ್ಯವೃಂದದವರಿಂದ ಮಾಣಿಲದಲ್ಲಿ ನೃತ್ಯ ಕಾರ್ಯಕ್ರಮ

       
       ಸಮರಸ ಚಿತ್ರ ಸುದ್ದಿ: ಪೆರ್ಲ: ನವರಾತ್ರಿಯ ಪ್ರಯುಕ್ತ ಶ್ರೀಧಾಮ ಮಾಣಿಲದಲ್ಲಿ ಆಯೋಜಿಸಲಾಗಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪೆರ್ಲದ ಶಿವಾಂಜಲಿ ನೃತ್ಯ ಕಲಾಕೇಂದ್ರದ ವಿದುಷಿಃ ಕಾವ್ಯಾ ಭಟ್ ಹಾಗೂ ಶಿಷ್ಯವೃಂದದವರಿಂದ ಭರತನಾಟ್ಯ ಹಾಗೂ ಜಾನಪದ ನೃತ್ಯ ಮತ್ತು ಭಸ್ಮಾಸುರ ಮೋಹಿನಿ ನೃತ್ಯ ರೂಪಕ ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries