HEALTH TIPS

ಮಂಜೇಶ್ವರ ಉಪಜಿಲ್ಲಾ ವೃತ್ತಿಪರಿಚಯ ಮೇಳ ವಿಜೇತ

       
     ಪೆರ್ಲ: ಕೊಡ್ಲಮೊಗರು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ವೃತ್ತಿಪರಿಚಯ ಮೇಳದ ಹೈಸ್ಕೂಲ್ ವಿಭಾಗದ ಥ್ರೆಡ್ ಪೇಟರ್ನ್‍ನಲ್ಲಿ ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ಮನೀಷ್ ಎ ಗ್ರೇಡಿನೊಂದಿಗೆ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಪೈವಳಿಕೆ ನಿವಾಸಿ ಪವಿತ್ರ ಬಲ್ಲಾಳ್- ಶಶಿಕಲ ದಂಪತಿ ಸುಪುತ್ರನಾದ  ಮನೀಷ್‍ನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
   ಉಪಜಿಲ್ಲಾ ವೃತ್ತಿಪರಿಚಯ ಮೇಳದ ಹೈಸ್ಕೂಲ್ ವಿಭಾಗದ ಬುಕ್ ಬೈಂಡಿಂಗ್‍ನಲ್ಲಿ ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯ 9ನೇ ತರಗತಿಯ ಹರ್ಷಿತಾ ಎ.ಆರ್. ಎ ಗ್ರೇಡಿನೊಂದಿಗೆ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಪೈವಳಿಕೆ ಅಂಬಿಕಾನ ನಿವಾಸಿ ರಾಘವ- ಜಯಂತಿ ದಂಪತಿ ಸುಪುತ್ರಳಾದ ಹರ್ಷಿತಾಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries