ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕೊಡ್ಲಮೊಗರಿನ ಶ್ರೀ ವಾಣೀವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದ ಇಲೆಕ್ಟ್ರಿಕಲ್ ವಯರಿಂಗ್ ವಿಭಾಗದಲ್ಲಿ ಮೀಯಪದವಿನ ಶ್ರೀ ವಿದ್ಯಾವರ್ಧಕ ಹೈಯರ್ ಶಾಲೆಯ ವಿದ್ಯಾರ್ಥಿಯಾದ ಪ್ರಥಮ್ ಶೆಟ್ಟಿ ಪ್ರಥಮ ಸ್ಥಾನ `ಎ' ಗ್ರೇಡ್ ಪೆಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
..............................................................................................
ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕೊಡ್ಲಮೊಗರಿನ ಶ್ರೀ ವಾಣೀವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದ ಮೆಟಲ್ ಎನ್ಗ್ರೇವಿಂಗ್ನಲ್ಲಿ ಮೀಯಪದವಿನ ಶ್ರೀ ವಿದ್ಯಾವಾರ್ಧಕ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಅನುಶ್ರೀ ಆರ್.ಶೆಟ್ಟಿ ದ್ವಿತೀಯ ಸ್ಥಾನ `ಎ' ಗ್ರೇಡ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
.................................................................................................
ಸಮರಸ ಚಿತ್ರ ಸುದ್ದಿ: ಕೊಡ್ಲಮೊಗರಿನ ಶ್ರೀ ವಾಣೀವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದ ಕಸಿ ಕಟ್ಟುವಿಕೆಯಲ್ಲಿ ಮೀಯಪದವಿನ ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ವಿಕ್ರಮ್ ಭಾರದ್ವಾಜ್ ಪಿ. ಪ್ರಥಮ ಸ್ಥಾನ `ಎ' ಗ್ರೇಡ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
.....................................................................................................................................................................................................................................




