HEALTH TIPS

ನ.25 ರಂದು ಬಾಯಾರು ದೇವಳದಲ್ಲಿ ಶತರುದ್ರಾಭಿಷೇಕ


    ಉಪ್ಪಳ: ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 108 ತೆಂಗಿನಕಾಯಿ ಗಣಹೋಮ ಮತ್ತು ಶತರುದ್ರಾಭಿಷೇಕವು ನ.25 ಸೋಮವಾರ ನಡೆಯಲಿದೆ.
       ಬೆಳಗ್ಗೆ 8 ಗಂಟೆಗೆ ಗಣಪತಿ ಹವನ ಆರಂಭವಾಗಲಿದ್ದು ನಂತರ ಶತರುದ್ರಾಭಿಷೇಕ ನಡೆಯಲಿದೆ. ಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ಸುಗೊಳಿಸುವಂತೆ ಜೀರ್ಣೋದ್ಧಾರ ಸಮಿತಿ ವಿನಂತಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries