ಬದಿಯಡ್ಕ: ವನ್ಯಜೀವಿ ಸಪ್ತಾಹದ ಅಂಗವಾಗಿ ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಜರಗಿದ ಭಾಷಣ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಅದಿತಿ ಕೆ. ಪ್ರಥಮ ಸ್ಥಾನ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಮೇಘಶ್ರೀ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೆÇೀಷಕರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದರು.
ಅದಿತಿ ಹಾಗೂ ಮೇಘಶ್ರೀ ಸಾಧನೆ
0
ನವೆಂಬರ್ 22, 2019
ಬದಿಯಡ್ಕ: ವನ್ಯಜೀವಿ ಸಪ್ತಾಹದ ಅಂಗವಾಗಿ ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಜರಗಿದ ಭಾಷಣ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಅದಿತಿ ಕೆ. ಪ್ರಥಮ ಸ್ಥಾನ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಮೇಘಶ್ರೀ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೆÇೀಷಕರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದರು.


