ಕಾಸರಗೋಡು: ಹಿಂದುಳಿದ ಜನಾಂಗ ಅಭಿವೃದ್ಧಿ ನಿಗಮ ಜಿಲ್ಲಾ ಕಚೇರಿ ವತಿಯಿಂದ ರಾಷ್ಟ್ರೀಯ ಹಿಂದುಳಿದ ಜನಾಂಗ ಹಣಕಾಸು ಅಭಿವೃದ್ಧಿ ನಿಗಮದ ಸಹಕಾರದಿಂದ ಉದುಮಾದಲ್ಲಿ ಜನಜಾಗೃತಿ ಶಿಬಿರ ಮತ್ತು ಸಾಲ ವಿತರಣೆ ಕಾರ್ಯಕ್ರಮ ಜರುಗಿತು.
ವಿವಿಧ ಯೋಜನೆಗಳ ಮೂಲಕ 137 ಫಲಾನುಭವಿಗಳಿಗೆ ಸಮಾರಂಭದಲ್ಲಿ 2.5 ಕೋಟಿ ರೂ.ನ ಸಾಲವಿತರಣೆ ನಡೆಸಲಾಯಿತು.
ಶಾಸಕ ಕೆ.ಕುಂಞÂ ರಾಮನ್ ಸಮಾರಂಭ ಉದ್ಘಾಟಿಸಿದರು. ಕೆ.ಎಸ್.ಬಿ.ಸಿ.ಡಿ.ಸಿ. ಅಧ್ಯಕ್ಷ ಟಿ.ಕೆ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಉದುಮಾ ಗ್ರಾಮಪಂಚಾಯತ್ ಅಧ್ಯಕ್ಷ ಕೆ.ಎ.ಮಹಮ್ಮದಾಲಿ, ಸದಸ್ಯ ಎನ್.ಚಂದ್ರನ್, ಶಿಶು ಕಲ್ಯಾಣ ಸಮಿತಿ ಜಿಲ್ಲಾ ಕಾರ್ಯದರ್ಶಿ ಮಧು ಮುದಿಯಕ್ಕಾಲ್, ಪಂಚಾಯತ್ ಸಿ.ಡಿ.ಎಸ್.ಅಧ್ಯಕ್ಷೆ ಪುಷ್ಪಲತಾ, ಮಂಜೇಶ್ವರ ಗ್ರಾಮಪಂಚಾಯತ್ ಸಿ.ಡಿ.ಎಸ್.ಅಧ್ಯಕ್ಷೆ ಜ್ಯೋತಿಪ್ರಭಾ ಉಪಸ್ಥಿತರಿದ್ದರು.
ನಿಗಮದ ಯೋಜನೆ ಸಹಾಯಕ ಪ್ರಬಂಧಕಿ ಎ.ವಿ.ಕೃಷ್ಣಕುಮಾರಿ ವಿವಿಧ ಯೋಜನೆಗಳ ಕುರಿತು ತರಗತಿ ನಡೆಸಿದರು. "ಉದ್ದಿಮೆ ಅಭಿವೃದ್ಧಿ" ಎಂಬ ವಿಷಯದಲ್ಲಿ ಜಿಲ್ಲಾ ಉದ್ದಿಮೆ ಕೇಂದ್ರ ನಿವೃತ್ತ ಸಹಾಯಕ ನಿರ್ದೇಶಕ ಟಿ.ದಿನೇಶನ್ ವಿಚಾರ ಸಂಕಿರಣ ನಡೆಸಿದರು. ನಿಗಮ ಎನ್.ಎಂ.ಮೋಹನನ್ ಸ್ವಾಗತಿಸಿದರು. ಜಿಲ್ಲಾ ಪ್ರಬಂಧಕ ಪಿ.ಶ್ರೀಕುಮಾರ್ ವಂದಿಸಿದರು.
ವಿವಿಧ ಯೋಜನೆಗಳ ಮೂಲಕ 137 ಫಲಾನುಭವಿಗಳಿಗೆ ಸಮಾರಂಭದಲ್ಲಿ 2.5 ಕೋಟಿ ರೂ.ನ ಸಾಲವಿತರಣೆ ನಡೆಸಲಾಯಿತು.
ಶಾಸಕ ಕೆ.ಕುಂಞÂ ರಾಮನ್ ಸಮಾರಂಭ ಉದ್ಘಾಟಿಸಿದರು. ಕೆ.ಎಸ್.ಬಿ.ಸಿ.ಡಿ.ಸಿ. ಅಧ್ಯಕ್ಷ ಟಿ.ಕೆ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಉದುಮಾ ಗ್ರಾಮಪಂಚಾಯತ್ ಅಧ್ಯಕ್ಷ ಕೆ.ಎ.ಮಹಮ್ಮದಾಲಿ, ಸದಸ್ಯ ಎನ್.ಚಂದ್ರನ್, ಶಿಶು ಕಲ್ಯಾಣ ಸಮಿತಿ ಜಿಲ್ಲಾ ಕಾರ್ಯದರ್ಶಿ ಮಧು ಮುದಿಯಕ್ಕಾಲ್, ಪಂಚಾಯತ್ ಸಿ.ಡಿ.ಎಸ್.ಅಧ್ಯಕ್ಷೆ ಪುಷ್ಪಲತಾ, ಮಂಜೇಶ್ವರ ಗ್ರಾಮಪಂಚಾಯತ್ ಸಿ.ಡಿ.ಎಸ್.ಅಧ್ಯಕ್ಷೆ ಜ್ಯೋತಿಪ್ರಭಾ ಉಪಸ್ಥಿತರಿದ್ದರು.
ನಿಗಮದ ಯೋಜನೆ ಸಹಾಯಕ ಪ್ರಬಂಧಕಿ ಎ.ವಿ.ಕೃಷ್ಣಕುಮಾರಿ ವಿವಿಧ ಯೋಜನೆಗಳ ಕುರಿತು ತರಗತಿ ನಡೆಸಿದರು. "ಉದ್ದಿಮೆ ಅಭಿವೃದ್ಧಿ" ಎಂಬ ವಿಷಯದಲ್ಲಿ ಜಿಲ್ಲಾ ಉದ್ದಿಮೆ ಕೇಂದ್ರ ನಿವೃತ್ತ ಸಹಾಯಕ ನಿರ್ದೇಶಕ ಟಿ.ದಿನೇಶನ್ ವಿಚಾರ ಸಂಕಿರಣ ನಡೆಸಿದರು. ನಿಗಮ ಎನ್.ಎಂ.ಮೋಹನನ್ ಸ್ವಾಗತಿಸಿದರು. ಜಿಲ್ಲಾ ಪ್ರಬಂಧಕ ಪಿ.ಶ್ರೀಕುಮಾರ್ ವಂದಿಸಿದರು.


