HEALTH TIPS

ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ವತಿಯಿಂದ ಎನ್ನೆಸ್ಸೆಸ್ ಯೋಜನಾಧಿಕಾರಿಗೆ ಸನ್ಮಾನ


      ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ನಾಲಂದ ಕಾಲೇಜಿನ ಸಪ್ತ ದಿನ ಎನ್ನೆಸ್ಸೆಸ್  ಶಿಬಿರದ ಯಶಸ್ಸಿಗೆ ಹಗಳಿರುಲ್ಲೆನ್ನದೆ ಶ್ರಮಿಸಿದ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಯೋಜನಾಧಿಕಾರಿ ಸುರೇಶ್ ಕೆ. ಎಂ. ಅವರನ್ನು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನಾರಂಪಾಡಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.
     ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನಾರಂಪಾಡಿ ಘಟಕದ ಕಾರ್ಯದರ್ಶಿ ಶ್ರೀಧರ್ ಪದ್ಮಾರ್ ಶಾಲು ಹೊದಿಸಿ ಅಭಿನಂದಿಸಿದರು. ಕೆವಿವಿಇಎಸ್ ನ ಜೊತೆ ಕಾರ್ಯದರ್ಶಿ ಗೋಪಾಲಕೃಷ್ಣ ಉಪ್ಪಂಗಳ ಹಣ್ಣು ಹಂಪಲು ನೀಡಿ ಗೌರವಿಸಿದರು. ಅಗಲ್ಪಾಡಿ ಜಯನಗರದ  ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ರಮೇಶ್ ಕೃಷ್ಣ ಪದ್ಮಾರ್ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries