HEALTH TIPS

ಡಾ.ಜನಾರ್ದನ ನಾಯ್ಕರಿಗೆ ಸನ್ಮಾನ


      ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಚುಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನ ಮಂದಿರದ ರಜತ ಸಂಭ್ರಮದ ಸಭಾಕಾರ್ಯಕ್ರಮದಲ್ಲಿ ಕೆ.ಜಿ.ಎಂ.ಒ.ಎ ಕೇರಳ ರಾಜ್ಯಮಟ್ಟದ ಅತ್ಯುತ್ತಮ ವೈದ್ಯ ಪ್ರಶಸ್ತಿ ಪುರಸೃತ ಡಾ. ಜನಾರ್ಧನ ನಾಯ್ಕ ಸಿ.ಎಚ್. ಇವರನ್ನು ಸನ್ಮಾನಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries