HEALTH TIPS

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಭವನ ನಿರ್ಮಾಣ ವಿಶೇಷ ಸಭೆ

 
      ಮಂಜೇಶ್ವರ: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಭವನ ನಿರ್ಮಾಣ ಯೋಜನೆಗೆ ಜನವರಿ ತಿಂಗಳಲ್ಲಿ ಶಿಲಾನ್ಯಾಸ ನಡೆಸಲು ತೀರ್ಮಾನಿಸಿದ್ದು ಆ ಬಗೆಗಿನ ಪೂರ್ವ ತಯಾರಿ ಸಭೆ ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರ ಅಧ್ಯಕ್ಷತೆಯಲ್ಲಿ ಹೊಸಂಗಡಿ ಹಿಲ್ ಸೈಡ್ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು.
      ಸಭೆಯಲ್ಲಿ ವೆಂಕಪ್ಪಯ್ಯ ಸಾಂಸ್ಕøತಿಕ ಭವನ ನಿರ್ಮಾಣ ವಿವಿಧ ಸಮಿತಿಯ ಪದಾಧಿಕಾರಿಗಳಾದ ಲಕ್ಷ್ಮೀನಾರಾಯಣ ಕಾವು ಮಠ, ಸತೀಶ ಅಡಪ ಸಂಕಬೈಲು, ಜಯರಾಮ ರೈ ಸಿರಿಬಾಗಿಲು, ಸುಬ್ರಹ್ಮಣ್ಯ ಹೊಳ್ಳ ಮುಳಿಯಾರು, ರಾಜಾರಾಮ ರಾವ್ ಮೀಯಪದವು, ಯೋಗೀಶ ರಾವ್ ಚಿಗುರುಪಾದೆ, ಜಗದೀಶ್ ಕೂಡ್ಲು, ಶಿವರಾಮ ಕಾಸರಗೋಡು, ಗುರುಪ್ರಸಾದ ಹೊಳ್ಳ ತಿಂಬರ, ತಿಮ್ಮಪ್ಪ ಮಜಲು ಭಾಗವಹಿಸಿದ್ದರು. ಸತೀಶ ಅಡಪ ಸಂಕಬೈಲು ಸಭೆ ನಿರ್ವಹಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries