ಬದಿಯಡ್ಕ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಲಿರುವ ಕೋಟಿ ಜಪಯಜ್ಞದ ಪ್ರಯುಕ್ತ ಭಗವದ್ಭಕ್ತರಿಗೆ ಜಪದೀಕ್ಷೆ ನೀಡುವ ಸಲುವಾಗಿ ಕಟೀಲು ಶ್ರೀ ದೇವಳದ ಕಮಲಾದೇವಿ ಪ್ರಸಾದ ಅಸ್ರಣ್ಣ ಅವರು ಇಂದು(ಡಿ.22ರಂದು)ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಪರಾಹ್ನ 3 ಗಂಟೆಗೆ ಆಗಮಿಸಲಿದ್ದಾರೆ. ಜಪದೀಕ್ಷೆಯನ್ನು ಪಡೆದುಕೊಳ್ಳಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮಯಕ್ಕೆ ಸರಿಯಾಗಿ ಭಾಗವಹಿಸಬೇಕಾಗಿ ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂದು ಕುಮಾರಮಂಗಲದಲ್ಲಿ ಕಟೀಲು ಜಪದೀಕ್ಷೆ
0
ಡಿಸೆಂಬರ್ 21, 2019
ಬದಿಯಡ್ಕ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಲಿರುವ ಕೋಟಿ ಜಪಯಜ್ಞದ ಪ್ರಯುಕ್ತ ಭಗವದ್ಭಕ್ತರಿಗೆ ಜಪದೀಕ್ಷೆ ನೀಡುವ ಸಲುವಾಗಿ ಕಟೀಲು ಶ್ರೀ ದೇವಳದ ಕಮಲಾದೇವಿ ಪ್ರಸಾದ ಅಸ್ರಣ್ಣ ಅವರು ಇಂದು(ಡಿ.22ರಂದು)ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಪರಾಹ್ನ 3 ಗಂಟೆಗೆ ಆಗಮಿಸಲಿದ್ದಾರೆ. ಜಪದೀಕ್ಷೆಯನ್ನು ಪಡೆದುಕೊಳ್ಳಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮಯಕ್ಕೆ ಸರಿಯಾಗಿ ಭಾಗವಹಿಸಬೇಕಾಗಿ ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

