ವೈಷ್ಣವಿ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಪೆರಡಾಲದಲ್ಲಿ ನೃತ್ಯ ಸಂಜೆ
0samarasasudhiಡಿಸೆಂಬರ್ 21, 2019
ಸಮರಸ ಚಿತ್ರ ಸುದ್ದಿ: ಬದಿಯಡ್ಕ: ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ನೃತ್ಯ ನಿರ್ದೇಶಕಿ ಯೋಗೀಶ್ವರೀ ಜಯಪ್ರಕಾಶ್ ಇವರ ಶಿಷ್ಯವೃಂದದವರಿಂದ ಪೆರಡಾಲ ಶ್ರೀ ಉದನೇಶ್ವರ ದೇವರ ಧನುಸಂಕ್ರಮಣ ಮಹೋತ್ಸವದ ಸಂದರ್ಭದಲ್ಲಿ ಭರತನಾಟ್ಯ, ಕೂಚುಪುಡಿ, ಜಾನಪದ ನೃತ್ಯ ನಡೆಯಿತು.