HEALTH TIPS

ವೈಷ್ಣವಿ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಪೆರಡಾಲದಲ್ಲಿ ನೃತ್ಯ ಸಂಜೆ

   
         ಸಮರಸ ಚಿತ್ರ ಸುದ್ದಿ: ಬದಿಯಡ್ಕ: ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ನೃತ್ಯ ನಿರ್ದೇಶಕಿ ಯೋಗೀಶ್ವರೀ ಜಯಪ್ರಕಾಶ್ ಇವರ ಶಿಷ್ಯವೃಂದದವರಿಂದ ಪೆರಡಾಲ ಶ್ರೀ ಉದನೇಶ್ವರ ದೇವರ ಧನುಸಂಕ್ರಮಣ ಮಹೋತ್ಸವದ ಸಂದರ್ಭದಲ್ಲಿ ಭರತನಾಟ್ಯ, ಕೂಚುಪುಡಿ, ಜಾನಪದ ನೃತ್ಯ ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries