ಪೆರ್ಲ:ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಕೃಷಿಕರು ಮತ್ತು ಕೃಷಿ ಕಾರ್ಮಿಕರು ಎದುರಿಸುತ್ತಿರುಸವ ಸಮಸ್ಯೆಗಳನ್ನು ಪರಸ್ಪರ ಹಂಚಿಕೊಂಡು ಪರಿಹಾರ ಮಾರ್ಗ ಕಂಡುಕೊಳ್ಳುವ ನಿಟ್ಟಿನಲ್ಲಿ ಊರ ಹಿರಿಯರು, ಯುವ ಕೃಷಿಕರು, ಸಹಕಾರಿ ಸಂಘಗಳ ಅಪೇಕ್ಷೆಯಂತೆ ಪೆರ್ಲ ನಾಲಂದ ಮಹಾ ವಿದ್ಯಾಲಯವು ಕ್ಯಾಂಪೆÇ್ಕೀ ಲಿಮಿಟೆಡ್, ಮಂಗಳೂರು ಮತ್ತು ಊರಿನ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಫೆ.8ರಂದು ವಿಚಾರ ಸಂಕಿರಣ ಮತ್ತು ವಸ್ತು ಪ್ರದರ್ಶನಗಳನ್ನೊಳಗೊಂಡ ಬೃಹತ್ 'ಕೃಷಿ ಮೇಳ' ಆಯೋಜಿಸುವ ಉದ್ದೇಶದೊಂದಿಗೆ ಜ.11ರಂದು ಮಧ್ಯಾಹ್ಮ 3ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.ಊರವರು, ಕೃಷಿಕರು ಸಭೆಯಲ್ಲಿ ಭಾಗವಹಿಸಿ ಕೃಷಿ ಮೇಳದ ಯಶಸ್ಸಿಗೆ ಸಹಕರಿಸುವಂತೆ ಕಾಲೇಜು ಪ್ರಕಟಣೆ ತಿಳಿಸಿದೆ.
11ರಂದು ನಾಲಂದ ಕಾಲೇಜಿನಲ್ಲಿ ಪೂರ್ವಭಾವಿ ಸಭೆ
0
ಜನವರಿ 09, 2020
ಪೆರ್ಲ:ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಕೃಷಿಕರು ಮತ್ತು ಕೃಷಿ ಕಾರ್ಮಿಕರು ಎದುರಿಸುತ್ತಿರುಸವ ಸಮಸ್ಯೆಗಳನ್ನು ಪರಸ್ಪರ ಹಂಚಿಕೊಂಡು ಪರಿಹಾರ ಮಾರ್ಗ ಕಂಡುಕೊಳ್ಳುವ ನಿಟ್ಟಿನಲ್ಲಿ ಊರ ಹಿರಿಯರು, ಯುವ ಕೃಷಿಕರು, ಸಹಕಾರಿ ಸಂಘಗಳ ಅಪೇಕ್ಷೆಯಂತೆ ಪೆರ್ಲ ನಾಲಂದ ಮಹಾ ವಿದ್ಯಾಲಯವು ಕ್ಯಾಂಪೆÇ್ಕೀ ಲಿಮಿಟೆಡ್, ಮಂಗಳೂರು ಮತ್ತು ಊರಿನ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಫೆ.8ರಂದು ವಿಚಾರ ಸಂಕಿರಣ ಮತ್ತು ವಸ್ತು ಪ್ರದರ್ಶನಗಳನ್ನೊಳಗೊಂಡ ಬೃಹತ್ 'ಕೃಷಿ ಮೇಳ' ಆಯೋಜಿಸುವ ಉದ್ದೇಶದೊಂದಿಗೆ ಜ.11ರಂದು ಮಧ್ಯಾಹ್ಮ 3ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.ಊರವರು, ಕೃಷಿಕರು ಸಭೆಯಲ್ಲಿ ಭಾಗವಹಿಸಿ ಕೃಷಿ ಮೇಳದ ಯಶಸ್ಸಿಗೆ ಸಹಕರಿಸುವಂತೆ ಕಾಲೇಜು ಪ್ರಕಟಣೆ ತಿಳಿಸಿದೆ.




