HEALTH TIPS

ಜ.30 ರಂದು ಯಕ್ಷಗಾನ

       
      ಪೆರ್ಲ: ಕಣ್ಣೂರು ತರವಾಡು ನೆಟ್ಟಣಿಗೆ ಇಲ್ಲಿನ ನೂತನ ತರವಾಡು ಮನೆಯ ಗೃಹ ಪ್ರವೇಶ ಹಾಗು ಬ್ರಹ್ಮಕಲಶೋತ್ಸವದ ಅಂಗವಾಗಿ ಜ.30 ರಂದು ಮಧ್ಯಾಹ್ನ 2.30 ರಿಂದ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಹಾಗು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ `ಸುದರ್ಶನ ವಿಜಯ' ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ಸಂಬಂಧಪಟ್ಟವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries