ಕುಂಬಳೆ:ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯದ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರವನ್ನು ಗುರುವಾರ ಕಣಿಪುರ ಶ್ರೀಕ್ಷೇತ್ರದಲ್ಲಿ ಪ್ರಧಾನ ಅರ್ಚಕ ಬ್ರಹ್ಮಶ್ರೀಮಾದವ ಅಡಿಗ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭ ಶ್ರೀಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಕೃಷ್ಣವರ್ಮ ರಾಜ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ, ಕಾರ್ಯಾಧ್ಯಕ್ಷ ಬಿ.ರಘುನಾಥ ಪೈ, ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.
ಕಣಿಪುರದ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ
0
ಜನವರಿ 09, 2020
ಕುಂಬಳೆ:ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯದ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರವನ್ನು ಗುರುವಾರ ಕಣಿಪುರ ಶ್ರೀಕ್ಷೇತ್ರದಲ್ಲಿ ಪ್ರಧಾನ ಅರ್ಚಕ ಬ್ರಹ್ಮಶ್ರೀಮಾದವ ಅಡಿಗ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭ ಶ್ರೀಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಕೃಷ್ಣವರ್ಮ ರಾಜ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ, ಕಾರ್ಯಾಧ್ಯಕ್ಷ ಬಿ.ರಘುನಾಥ ಪೈ, ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.





