HEALTH TIPS

ಸ್ವರ್ಗ ಶಾಲೆಯಲ್ಲಿ ಕವನ ಸಂಕಲನ ಬಿಡುಗಡೆ

     
       ಪೆರ್ಲ:ಸ್ವರ್ಗ ಸ್ವಾಮೀ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ, ಶಾಲಾ ವಾರ್ಷಿಕೋತ್ಸವ ಮತ್ತು ಹೆತ್ತವರ ದಿನಾಚರಣೆ ಸಮಾರಂಭದಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮಾ ಅವರ 'ಪ್ರಣತಿ' ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.
      ಸ್ವರ್ಗ ಶಾಲಾ ವ್ಯವಸ್ಥಾಪಕ ಹೃಷಿಕೇಶ ವಿ.ಎಸ್.ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದ ಡಾ.ಮೋಹನಕುಮಾರ್ ವೈ.ಎಸ್ ಮತ್ತು ಡಾ.ಸತೀಶ್ ಪುಣಿಂಚಿತ್ತಾಯ ಅವರಿಗೆ ಸಂಕಲನ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries