HEALTH TIPS

ಕುಂಟಿಕಾನ ಮಠದಲ್ಲಿ ಶ್ರಮದಾನ

   
         ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕುಂಟಿಕಾನ ಮಠ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವ ಸಹಾಯ ಸಂಘಗಳ ಕನ್ಯಪ್ಪಾಡಿ ವಲಯ ಹಾಗೂ ಪ್ರಗತಿನಿಧಿ ಕನ್ಯಪ್ಪಾಡಿ ಇವರಿಂದ ಇತ್ತೀಚೆಗೆ ಶುಚೀಕರಣ ಶ್ರಮದಾನ ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries