HEALTH TIPS

ವೇದಶ್ರೀ ಕಾಳಿಕಾಂಬ ಮಠ, ಚಿತ್ರಮೂಲ, ಬಾಯಾರು, ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ

   
      ಉಪ್ಪಳ: ಬಾಯಾರಿನ ವೇದಶ್ರೀ ಕಾಳಿಕಾಂಬ ಮಠ ಚಿತ್ರಮೂಲ ಇಲ್ಲಿ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಿದ್ಧತಾ ಸಭೆ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರಮೂಲ ಮಠದ ಶ್ರೀ ಕಾಳಿಕಾತನಯ ಶ್ರೀ ಉಮಾಮಹೇಶ್ವರ ತೀರ್ಥರು ಉಪಸ್ಥಿತರಿದ್ದು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. 9 ರಿಂದ 14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries