HEALTH TIPS

ಕುಂಟಿಕಾನದಲ್ಲಿ ಭಜನಾಮೃತ


      ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಕುಂಟಿಕಾನ ಮಠ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ವಾರ್ಷಿಕ ಮಂಡಲ ಪೂಜಾ ಮಹೋತ್ಸವದ ಅಂಗವಾಗಿ ಮಂಜೇಶ್ವರ ವಾಮಂಜೂರಿನ ಶ್ರೀಶಾಸ್ತಾವೇಶ್ವರ ಮಹಿಳಾ ಭಜನ ಸಂಘ ತಂಡದಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಮಹಾಪೂಜೆ, ಅನ್ನದಾನಗಳು ನೆರವೇರಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries