ಸಮರಸ ಚಿತ್ರ ಸುದ್ದಿ: ಪೆರ್ಲ: ಪಯ್ಯನ್ನೂರಿನಲ್ಲಿ ನಡೆಯುತ್ತಿರುವ ಕಣ್ಣೂರು ವಿಶ್ವವಿದ್ಯಾಲಯ ಕಲೋತ್ಸವದ ಕನ್ನಡ ಕವಿತಾ ರಚನೆ ಸ್ಪರ್ಧೆಯಲ್ಲಿ ನಾಲಂದ ಕಾಲೇಜು ಪ್ರಥಮ ವರ್ಷ ಬಿಕಾಂ ವಿದ್ಯಾರ್ಥಿನಿ ಸುಮನಾ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈಕೆ ಏತಡ್ಕ ಸಮೀಪದ ಕುದಿಂಗಿಲದ ವಿಷ್ಣುಮೂರ್ತಿ ಹಾಗೂ ಗೀತಾ ದಂಪತಿಗಳ ಪುತ್ರಿ.