ಕುಂಬಳೆ: ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದ ವಿವಿಧ ಸಮಿತಿಗಳ ಸಭೆ ಇತ್ತೀಚೆಗೆ ಪೆರ್ಣೆ ಕ್ಷೇತ್ರದಲ್ಲಿ ನಡೆಯಿತು. ಬ್ರಹ್ಮಕಲಶದ ವಿವಿಧ ಕೆಲಸ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿ, ವಿವಿಧ ಸಮಿತಿಗಳಿಗೆ ಜವಾಬ್ದಾರಿ ನೀಡಲಾಯಿತು. ಕಾಯಕ್ರಮದ ಸಂದರ್ಭದಲ್ಲಿ ಪ್ಲಾಸ್ಟಿಕ್ಸ್ ಬಳಕೆಗೆ ಪೂರ್ಣ ಕಡಿವಾಣ ಹಾಕಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕ್ಷೇತ್ರದ ಅಚ್ಚನ್ ಮಾರ್ , ನಾಲ್ಕು ಸೀಮೆಯವರು, ಹಾಗೂ ಎಲ್ಲಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ಲಾಸ್ಟಿಕ್ ಗೆ ಪೆÇೀರ್ಣ ಕಡಿವಾಣ- ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಿವಿಧ ಸಮಿತಿಗಳ ಸಭೆ
0
ಜನವರಿ 21, 2020
ಕುಂಬಳೆ: ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದ ವಿವಿಧ ಸಮಿತಿಗಳ ಸಭೆ ಇತ್ತೀಚೆಗೆ ಪೆರ್ಣೆ ಕ್ಷೇತ್ರದಲ್ಲಿ ನಡೆಯಿತು. ಬ್ರಹ್ಮಕಲಶದ ವಿವಿಧ ಕೆಲಸ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿ, ವಿವಿಧ ಸಮಿತಿಗಳಿಗೆ ಜವಾಬ್ದಾರಿ ನೀಡಲಾಯಿತು. ಕಾಯಕ್ರಮದ ಸಂದರ್ಭದಲ್ಲಿ ಪ್ಲಾಸ್ಟಿಕ್ಸ್ ಬಳಕೆಗೆ ಪೂರ್ಣ ಕಡಿವಾಣ ಹಾಕಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕ್ಷೇತ್ರದ ಅಚ್ಚನ್ ಮಾರ್ , ನಾಲ್ಕು ಸೀಮೆಯವರು, ಹಾಗೂ ಎಲ್ಲಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


