HEALTH TIPS

ಶ್ರೀ ಕಾವೀ: ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶದ ದಿನಾಚರಣೆ


    ಮಂಜೇಶ್ವರ: ವರ್ಕಾಡಿಯ ಶ್ರೀ ಕಾವೀ: ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶದ ದಿನಾಚರಣೆ ಮತ್ತು ನವಮ ವರ್ಷದ ಭಜನೋತ್ಸವ ಮಾ.8 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
       ಅಂದು ಪ್ರಾತ: 6.42 ಕ್ಕೆ ಭಜನೋತ್ಸವ ಆರಂಭ, ಬ್ರಹ್ಮಶ್ರೀ ದಿನೇಶಕೃಷ್ಣ ತಂತ್ರಿ ವರ್ಕಾಡಿ ಅವರಿಂದ ದೀಪ ಪ್ರಜ್ವಲನೆ, ಬೆಳಗ್ಗೆ 8 ರಿಂದ ಗಣಪತಿ ಹವನ, ಮಧ್ಯಾಹ್ನ 12.30 ಕ್ಕೆ ಶ್ರೀ ದೇವರ ಮಹಾಪೂಜೆ, ಪ್ರಸಾದ ವಿತರಣೆ, 1.30 ಕ್ಕೆ ಅನ್ನಸಂತರ್ಪಣೆ, ಸಂಜೆ 6.38 ಕ್ಕೆ ಭಜನೋತ್ಸವ ಮಂಗಲ, ರಾತ್ರಿ 7.30 ಕ್ಕೆ ಶ್ರೀ ದೇವರ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries