HEALTH TIPS

ಲಾಕ್ ಡೌನ್: 'ಸುವರ್ಣ ಯುಗ' ಮರಳಿ ತರಲು ಡಿಡಿ ಯೋಜನೆ: ಬರಲಿದೆ ಚಾಣಕ್ಯ, ಉಪನಿಷದ್ ಗಂಗಾ!

   
       ನವದೆಹಲಿ: ಕಳೆದ ಎರಡುವರೆ ದಶಕಗಳ ಹಿಂದೆ ದೂರದರ್ಶನನಲ್ಲಿ ಧಾರಾವಾಹಿಗಳು ಅಭಿಮಾನಿಗಳ ಮನ ಗೆಲ್ಲುವಲ್ಲಿ ಸಫಲವಾಗಿದ್ದವು. ಆಯಾ ವಯೋಮಿತಿಗೆ ತಕ್ಕಂತಹ ಮನೋರಂಜನೆಗಳನ್ನು ನೀಡುತ್ತಿತ್ತು. ಈ ಸುವರ್ಣಯುಗದಲ್ಲಿ ಪ್ರಸಾರವಾದ ಧಾರಾವಾಹಿಗಳನ್ನು ಡಿಡಿ ಲಾಕ್ ಡೌನ್ ಅವಧಿಯಲ್ಲಿ ಪ್ರಸಾರ ಮಾಡಲಿದ್ದು, ಜನರನ್ನು ಹಿಡಿದಿಟ್ಟುಕೊಳ್ಳಲು ಯೋಜನೆ ಮಾಡಿಕೊಂಡಿದೆ.
     ಚಂದ್ರಪ್ರಕಾಶ್ ದ್ವಿವೇದಿ ಅವರ ನಿರ್ದೇಶನದ ಚಾಣಾಕ್ಯ ಧಾರಾವಾಹಿ ಡಿಡಿ ಭಾರತಿ ವಾಹಿನಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಮಧ್ಯಾಹ್ನಾ ಆರಂಭವಾಗುವ ಸಾಧ್ಯತೆ ಇದೆ. ಇದಲ್ಲದೆ  ಚಿನ್ಮಯ್ ಮಿಷನ್ ಟ್ರಸ್ಟ್ ನಿರ್ಮಾಣದಲ್ಲಿ ಚಂದ್ರಪ್ರಕಾಶ್ ಅವರದ್ದೇ ನಿರ್ದೇಶನದ ಉಪನಿಷದ್ ಗಂಗಾ ಧಾರಾವಾಹಿಯನ್ನು ಸಹ ಮಧ್ಯಾಹ್ನದ ವೇಳೆಯಲ್ಲಿ ಡಿಡಿ ಭಾರತಿಯಲ್ಲಿ ಪ್ರಸಾರ ಮಾಡಲು ಸಿದ್ಧತೆಗಳು ನಡೆದಿವೆ. ಅಲ್ಲದೆ ಈ ಎರಡು ಧಾರಾವಾಹಿಗಳು ಪ್ರತಿದಿನ ಒಂದು ಗಂಟೆ ಪ್ರಸಾರವಾಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries