HEALTH TIPS

ಪೆರಡಾಲ ವಸಂತವೇದ ಪಾಠಶಾಲೆ ಮುಂದೂಡಿಕೆ


      ಬದಿಯಡ್ಕ: ಕಾಸರಗೋಡು ಹೊಸದುರ್ಗ ಹೈವಬ್ರಾಹ್ಮಣ ಸಭಾದ ವತಿಯಿಂದ ಪೆರಡಾಲ ಶ್ರೀ ಉದನೇಶ್ವರ ದೇವಾಲಯದಲ್ಲಿ ಅನೇಕ ವರ್ಷಗಳಿಂದ ನಡೆದುಬರುತ್ತಿರುವ ವಸಂತ ವೇದಪಾಠಶಾಲೆಯನ್ನು ಈ ಬಾರಿ ಎಪ್ರಿಲ್ 4ರಿಂದ ಪ್ರಾರಂಭಿಸಲುದ್ದೇಶಿಸಲಾಗಿತ್ತು. ಕೊರೊನಾ ವೈರಸ್ ಹರಡದಂತೆ ಜಾಗ್ರತೆವಹಿಸುವ ಸಲುವಾಗಿ ವೇದಪಾಠ ಶಾಲೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries