HEALTH TIPS

ಸಾರ್ವಜನಿಕ ಉಪಯುಕ್ತತೆ ಸೇವೆಗೆ ಬ್ಯಾಂಕಿಂಗ್ ವಲಯ ಸೇರ್ಪಡೆ: ಕೇಂದ್ರ ಆದೇಶ

   
      ನವದೆಹಲಿ: ಬ್ಯಾಂಕ್ ಉದ್ಯಮವನ್ನು ಮುಂದಿನ ಆರು ತಿಂಗಳ ಕಾಲ ಸಾರ್ವಜನಿಕ ಉಪಯುಕ್ತ ಸೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
         ಈ ಆದೇಶ ಏಪ್ರಿಲ್ 21ರಿಂದ ಅಕ್ಟೋಬರ್ 21ರವರೆಗೆ ಅನ್ವಯವಾಗಲಿದೆ. ಕೊರೋನಾ ವೈರಸ್ ಸೊಂಕಿನ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಲಯವನ್ನು ಸಾರ್ವಜನಿಕ ಉಪಯುಕ್ತದ ಸೇವೆಯಡಿ ತಂದಿರುವುದರಿಂದ ಬ್ಯಾಂಕ್ ಉದ್ಯೋಗಿಗಳು ಈ ಅವಧಿಯಲ್ಲಿ ಯಾವುದೇ ಪ್ರತಿಭಟನೆಗಳಲ್ಲಿ ತೊಡಗಿಸಿಕೊಳ್ಳುವಂತಿಲ್ಲ.
      ಈ ಕುರಿತು ಹಣಕಾಸು ಸೇವೆಗಳ ಇಲಾಖೆ ಏ.20ರಂದು ಆದೇಶ ಹೊರಡಿಸಿತ್ತು. ಆದರೆ, ಈ ಆದೇಶಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಎದುರಾಗಿದೆ. ಸರ್ಕಾರ ಬ್ಯಾಂಕ್ ಉದ್ಯೋಗಿಗಳ ಮೂಲ ಹಕ್ಕುಗಳನ್ನು ನಿರ್ಲಕ್ಷಿಸಿದೆ ಎಂದು ಜನರು ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries