HEALTH TIPS

ರಾಜ್ಯ ಸರ್ಕಾರದ ಹೋರಾಟಕ್ಕೆ ಹೆಗಲು


     ಉಪ್ಪಳ: ಕೋವಿಡ್ 19 ಪ್ರತಿರೋಧ ಚಟುವಟಿಕೆಗಳ ನಿಟ್ಟಿನಲ್ಲಿ  ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಮಂಗಲ್ಪಾಡಿ ಗ್ರಾಮ ಪಂಚಾಯತಿಯ  5 ನೇ ವಾರ್ಡ್ ಅಲ್ ನವಾಝ್ ಕುಟುಂಬಶ್ರೀ ನೆರೆಕೂಟ ಹೆಗಲು ನೀಡಿದೆ. ಈ ಘಟಕ 10 ಸಾವಿರ ರೂ. ಮುಖ್ಯಮಂತ್ರಿ ಅವರ ದುರಂತ ನಿವಾರಣೆ ನಿಧಿಗೆ ದೇಣಿಗೆ ನೀಡುವ ಉದ್ದೇಶದಿಂದ  ಕುಟುಂಬಶ್ರೀ ಜಿಲ್ಲಾ ಸಂಚಾಲಕ ಟಿ.ಇ.ಸುರೇಂದ್ರನ್ ಅವರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಮಂಗಲ್ಪಾಡಿ ಕೈಕಂಬದಲ್ಲಿ ನಡೆದ ಸಮಾರಂಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಷಾಹುಲ್ ಹಮೀದ್ ಬಂದ್ಯೋಡು, ಸಿ.ಡಿ.ಎಸ್. ಅಧ್ಯಕ್ಷೆ ಸುಶೀಲಾ, ಕುಟುಂಬಶ್ರೀ ನೆರೆಕರೆ ಕೂಟ ಅಧ್ಯಕ್ಷೆ ನಜುಮುನ್ನೀಸಾ, ಕಾರ್ಯದರ್ಶಿ ಖದೀಜತ್ ಕುಬ್ರಾ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries