ಕಾಸರಗೋಡು: ರಾಜ್ಯ ಸರ್ಕಾರದ ಸಹಕಾರದೊಂದಿಗೆ ಚೆಮ್ನಾಡ್ ಗ್ರಾಮಪಂಚಾಯತ್ ನ ತೆಕ್ಕಿಲ್ ಗ್ರಾಮದಲ್ಲಿ ನಿರ್ಮಾಣ ನಡೆಯುತ್ತಿರುವ ಟಾಟಾ ಸಮೂಹ ಸಂಸ್ಥೆಗಳ ಕೋವಿಡ್ ಆಸ್ಪತ್ರೆಯ ಕಟ್ಟಡವಿರುವ ಪ್ರದೇಶಕ್ಕೆ ಕಂದಾಯ ಸಚಿವ ಇ.ಚಂದ್ರಶೇಖರನ್ ಭೇಟಿ ನೀಡಿದರು. ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಈ ಆಸ್ಪತ್ರೆ ನಿರ್ಮಾಣಗೊಳ್ಳುತ್ತಿದೆ. ಶಾಸಕ ಕೆ.ಕುಂಞÂ್ಞ ರಾಮನ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಕಾಸರಗೋಡು ತಹಸೀಲ್ದಾರ್ ಎ.ವಿ.ರಾಜನ್ ಜೊತೆಗಿದ್ದರು.
ಟಾಟಾ ಸಮೂಹ ಸಂಸ್ಥೆಯ ಆಸ್ಪತ್ರೆ ನಿರ್ಮಾಣ ಪ್ರದೇಶಕ್ಕೆ ಸಚಿವರ ಭೇಟಿ
0
ಮೇ 08, 2020
ಕಾಸರಗೋಡು: ರಾಜ್ಯ ಸರ್ಕಾರದ ಸಹಕಾರದೊಂದಿಗೆ ಚೆಮ್ನಾಡ್ ಗ್ರಾಮಪಂಚಾಯತ್ ನ ತೆಕ್ಕಿಲ್ ಗ್ರಾಮದಲ್ಲಿ ನಿರ್ಮಾಣ ನಡೆಯುತ್ತಿರುವ ಟಾಟಾ ಸಮೂಹ ಸಂಸ್ಥೆಗಳ ಕೋವಿಡ್ ಆಸ್ಪತ್ರೆಯ ಕಟ್ಟಡವಿರುವ ಪ್ರದೇಶಕ್ಕೆ ಕಂದಾಯ ಸಚಿವ ಇ.ಚಂದ್ರಶೇಖರನ್ ಭೇಟಿ ನೀಡಿದರು. ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಈ ಆಸ್ಪತ್ರೆ ನಿರ್ಮಾಣಗೊಳ್ಳುತ್ತಿದೆ. ಶಾಸಕ ಕೆ.ಕುಂಞÂ್ಞ ರಾಮನ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಕಾಸರಗೋಡು ತಹಸೀಲ್ದಾರ್ ಎ.ವಿ.ರಾಜನ್ ಜೊತೆಗಿದ್ದರು.





