HEALTH TIPS

ಗಡಿಗಳಲ್ಲಿ ಸಶಸ್ತ್ರ ಪೆÇಲೀಸರ ನೇಮಕ


         ಕಾಸರಗೋಡು: ಕರ್ನಾಟಕ-ಕೇರಳದ ಕೆಲವು ಗಡಿಗಳ ಅಡ್ಡದಾರಿಗಳ ಮೂಲಕ ಪಾಸ್ ಗಳಿಲ್ಲದೆ ಜನರನ್ನು ಅಕ್ರಮವಾಗಿ ಜಿಲ್ಲೆಯ ಮೂಲಕ ಕೇರಳಕ್ಕೆ ಕರೆತರಲಾಗುತ್ತಿರುವುದನ್ನು ತಡೆಗಟ್ಟಲು ಇಂಥಾ ಪ್ರದೇಶಗಳಲ್ಲಿ ಸಶಸ್ತ್ರ ಪೆÇಲೀಸರನ್ನು ನೇಮಿಸುವ ಕ್ರಮ ಚುರುಕುಗೊಳಿಸಲಾಗಿದೆ. ತಲಪ್ಪಾಡಿ ಗಡಿ ಚೆಕ್ ಪೆÇೀಸ್ಟ್ ಅಲ್ಲದೆ, ಮಂಜೇಶ್ವರ ಪೆÇಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳ 22 ಗಡಿ ಪ್ರದೇಶಗಳಲ್ಲಿ, ಆದೂರಿನ 9 ಗಡಿ ಪ್ರದೇಶಗಳಲ್ಲಿ, ಬದಿಯಡ್ಕದ 3 ಗಡಿ ಪ್ರದೇಶಗಳಲ್ಲಿ, ಬಂದಡ್ಕ-ಮಾಣಿಮೂಲೆ, ಪಾಣತ್ತೂರು ಪ್ರದೇಶಗಳಲ್ಲಿ ಸಶಸ್ತ್ರ ಪೆÇಲೀಸರನ್ನು ನೇಮಿಸಲಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries