HEALTH TIPS

ಮುಖ್ಯಮಂತ್ರಿ ದುರಂತ ನಿವಾರಣೆ ನಿಧಿಗೆ ದೇಣಿಗೆ ನೀಡಿದ ಅಂಗನವಾಡಿ ನೌಕರರು


           ಕಾಸರಗೋಡು: ಮುಖ್ಯಮಂತ್ರಿ ದುರಂತ ನಿವಾರಣೆ ನಿಧಿಗೆ ದೇಣಿಗೆ ನೀಡುವ ಮೂಲಕ ಕಾರಡ್ಕ ಬ್ಲಾಕ್ ಪಂಚಾಯತ್ ನ ಅಂಗನವಾಡಿ ನೌಕರರು ಮಾದರಿಯಾಗಿದ್ದಾರೆ. ಅಂಗನವಾಡಿ ಸಿ.ಐ.ಟಿ.ಯು., ಎ.ಐ.ಟಿ.ಯು.ಸಿ. ಒಕ್ಕೂಟಗಳು ಸಂಗ್ರಹಿಸಿದ 31100 ರೂ. ಸಮಪರ್ಪಿಸಲಾಗಿದೆ. ಕಾರಡ್ಕ ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಓಮನಾ ರಾಮಚಂದ್ರನ್ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರಿಗೆ ನಿಧಿ ಹಸ್ತಾಂತರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries