HEALTH TIPS

ಯುವಮೋರ್ಚಾದಿಂದ ಧರಣಿ ಸತ್ಯಾಗ್ರಹ

   
           ಕಾಸರಗೋಡು: ಯುವ ಜನರಿಗೆ ವಂಚನೆ ಕೊನೆಗೊಳಿಸಬೇಕು, ಪಿಎಸ್‍ಸಿ ರ್ಯಾಂಕ್ ಯಾದಿ ಕಾಲಾವಧಿಯನ್ನು ವಿಸ್ತರಿಸಬೇಕು, ಹಿಂಬಾಗಿಲ ನೇಮಕಾತಿಯನ್ನು ಕೊನೆಗೊಳಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಯುವಮೋರ್ಚಾ ನೇತೃತ್ವದಲ್ಲಿ ಕಾಸರಗೋಡು ಪಿ.ಎಸ್.ಸಿ. ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಯಿತು.
        ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಧರಣಿ ಉದ್ಘಾಟಿಸಿ ಮಾತನಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries