HEALTH TIPS

ಹತ್ತನೇ ತರಗತಿ ಕನ್ನಡ ಮಾಧ್ಯಮ ಮೌಲ್ಯ ಮಾಪನ ಕಾರ್ಯಾಗಾರದಲ್ಲಿ ಭಾಗವಹಿಸಿದವರಿಗೆ ಕೊಡುಗೆ ವಿತರಣೆ

     
       ಸಮರಸ ಚಿತ್ರ ಸುದ್ದಿ: ಕಾಸರಗೋಡು: ನಗರದ ಬಿಇಎಂ ಹೈಸ್ಕೂಲ್‍ನಲ್ಲಿ ಆರಂಭವಾದ ಎಸ್ ಎಸ್ ಎಲ್ ಸಿ ಕನ್ನಡ ಉತ್ತರ ಪತ್ರಿಕೆಗಳ ಮೌಲ್ಯ ನಿರ್ಣಯ ಕಾರ್ಯಾಗಾರದಲ್ಲಿ ಭಾಗವಹಿಸುವ ಅಧ್ಯಾಪಕರಿಗೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘವು ಮಾಸ್ಕ್, ಸಾನಿಟೈಸರ್, ಹ್ಯಾಂಡ್ ವಾಶ್ ನೀಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries