ಮಂಜೇಶ್ವರ: ಕಾಸರಗೋಡು ಜಿಲ್ಲೆಯಿಂದ ಮಂಗಳೂರಿಗೆ ಉದ್ಯೋಗಕ್ಕಾಗಿ ತೆರಳುವ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುವವರೂ ಇದ್ದಾರೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿ ಅವರಿಗೆ ಉದ್ಯೋಗ ಪ್ರದೇಶಗಳಿಗೆ ತೆರಳಲು ಅನುಕೂಲ ಮಾಡಿ ಕೊಡಬೇಕಾಗಿ ಕಾರ್ಮಿಕ ನಾಯಕ ಹಾಗು ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಮಂಜೇಶ್ವರ ಘಟಕದ ಅಧ್ಯಕ್ಷ ಗಣೇಶ್ ಪಾವೂರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಸೌಕರ್ಯ ಕಲ್ಪಿಸಲು ಆಗ್ರಹ
0
June 01, 2020
ಮಂಜೇಶ್ವರ: ಕಾಸರಗೋಡು ಜಿಲ್ಲೆಯಿಂದ ಮಂಗಳೂರಿಗೆ ಉದ್ಯೋಗಕ್ಕಾಗಿ ತೆರಳುವ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುವವರೂ ಇದ್ದಾರೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿ ಅವರಿಗೆ ಉದ್ಯೋಗ ಪ್ರದೇಶಗಳಿಗೆ ತೆರಳಲು ಅನುಕೂಲ ಮಾಡಿ ಕೊಡಬೇಕಾಗಿ ಕಾರ್ಮಿಕ ನಾಯಕ ಹಾಗು ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಮಂಜೇಶ್ವರ ಘಟಕದ ಅಧ್ಯಕ್ಷ ಗಣೇಶ್ ಪಾವೂರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.