HEALTH TIPS

ತಾಜ್ ಮಹಲ್, ಕೆಂಪುಕೋಟೆ ಸೇರಿದಂತೆ ಎಲ್ಲಾ ಪಾರಂಪರಿಕ ಸ್ಮಾರಕಗಳು ಜುಲೈ 6ರಿಂದ ಪ್ರವಾಸಿಗರಿಗೆ ಮುಕ್ತ

   
             ನವದೆಹಲಿ: ಎಎಸ್‍ಐ ಸಂರಕ್ಷಿತ ಸ್ಮಾರಕಗಳನ್ನು ಜುಲೈ 6 ರಿಂದ ಸಾರ್ವಜನಿಕರಿಗೆ ಮತ್ತೆ ತೆರೆಯಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಗುರುವಾರ ತಿಳಿಸಿದ್ದಾರೆ.
           ಧಾರ್ಮಿಕ ಸಭೆಗಳು ನಡೆಯುವ  3,000 ಎಎಸ್‍ಐ ನಿರ್ವಹಿಸುವ ಸ್ಮಾರಕಗಳಲ್ಲಿ  820 ಸ್ಮಾರಕಗಳನ್ನು ಸಂಸ್ಕೃತಿ ಸಚಿವಾಲಯವು ಜೂನ್‍ನಲ್ಲಿ ಪುನಃ ತೆರೆದಿತ್ತು. ಕೊರೋನಾವೈರಸ್ ಬಿಕ್ಕಟ್ಟಿನ ಹಿನ್ನೆಲೆ ಎ ಎಸ್ ಐ  ನಿರ್ವಹಿಸುತ್ತಿರುವ 3,691 ಕೇಂದ್ರ-ಸಂರಕ್ಷಿತ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳನ್ನು ಮಾರ್ಚ್ 17 ರಿಂದ ಮುಚ್ಚಲಾಗಿತ್ತು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಎಲ್ಲಾ ಕೊರೋನಾ ಸಂಬಂಧಿತ ಪೆÇ್ರೀಟೋಕಾಲ್‍ಗಳನ್ನು ಸ್ಮಾರಕ ಅಧಿಕಾರಿಗಳು ಅನುಸರಿಸಲಿದ್ದಾರೆ ಎಂದು ಸಚಿವರು ಹೇಳಿದರು
      ಮೂಲಗಳ ಪ್ರಕಾರ, ಸಂದರ್ಶಕರಿಗೆ ಅಂತಹ ತಾಣಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯವಾಗಿರಲಿದೆ.
.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries