HEALTH TIPS

ಸವಿ ಹೃದಯದ ಕವಿ ಮಿತ್ರರಿಂದ ಕನ್ನಡ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತನಿಗೆ ಅಭಿನಂದನೆ

 
              ಬದಿಯಡ್ಕ: ಪೆರ್ಲದ ಸವಿ ಹೃದಯದ ಕವಿ ಮಿತ್ರರು ವೇದಿಕೆಯ ನೇತೃತ್ವದಲ್ಲಿ ಕನ್ನಡ ಪತ್ರಿಕಾ ದಿನಾಚರಣೆಯ ಅಂಗವಾಗಿ ಬುಧವಾರ ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.
             ವೇದಿಕೆಯ ಸಂಚಾಲಕ ಸುಭಾಶ್ ಪೆರ್ಲ, ಪರಮೇಶ್ವರ ನಾಯ್ಕ್ ಬಾಳೆಗುಳಿ, ಪುರುಷೋತ್ತಮ ಭಟ್ ಕೆ ಉಪಸ್ಥಿತರಿದ್ದು ಗೌರವಿಸಿದರು.
            ಈ ಸಂದರ್ಭ ಶುಭಹಾರೈಸಿ ಮಾತನಾಡಿದ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರು, ಕನ್ನಡ ಪತ್ರಿಕಾ ಕ್ಷೇತ್ರ ನಡೆದು ಬಂದ ಸುಧೀರ್ಘ ಕಾಲದ ಏಳು-ಬೀಳುಗಳು ಅಪೂರ್ವತೆಗಳಿಂದೊಡಗೂಡಿ ವಿಶಿಷ್ಟವಾದುದು. ಇಂದಿನ ನೂತನ ತಂತ್ರಜ್ಞಾನಗಳಿಲ್ಲದ ಕಾಲಘಟ್ಟಗಳನ್ನು ದಾಟಿ ನಿಶ್ಪಕ್ಷಪಾತ, ನೇರ ಸಾಮಾಜಿಕ ಕಾಳಜಿಯ ಮನೋಸ್ಥಿತಿಗಳು ಕನ್ನಡ ಪತ್ರಿಕಾಲೋಕವನ್ನು ಸೃಜನಶೀಲವಾಗಿ ಬೆಳೆಸಿಕೊಟ್ಟಿದೆ. ಹೊಸ ತಲೆಮಾರು ಇವನ್ನು ಅನುಸರಿಸುವ ಅಗತ್ಯ ಇದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries