HEALTH TIPS

ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಅಂಚೆ ಕಚೇರಿಗೆ ಎದುರು ಪ್ರತಿಭಟನೆ

      ಮಂಜೇಶ್ವರ: ಸಂಯುಕ್ತ  ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ನೀತಿ ಪಾಲಿಸಬೇಕು, ಕೃಷಿ ಕಾರ್ಮಿಕ ವಿರೋಧಿ ಧೋರಣೆಗಳನ್ನು ಕೈ ಬಿಡಬೇಕು, ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಬಾರದು, ಇಂಧನ ಬೆಲೆಯೇರಿಕೆ ತಡೆಯಬೇಕು ಉದ್ಯೋಗ ಮತ್ತು ವೇತನ ಸಂರಕ್ಷಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ಎದುರಾಗಿ ಚಿಗುರುಪಾದೆ  ಅಂಚೆ ಕಚೇರಿ  ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು. 
     ಸಿಐಟಿಯು ಮಂಜೇಶ್ವರ ಏರಿಯಾ ಕಾರ್ಯದರ್ಶಿ ಕಮಲಾಕ್ಷ. ಡಿ ಅವರ ಅಧ್ಯಕ್ಷತೆಯಲ್ಲಿ ಎಐಟಿಯುಸಿ  ನೇತಾರರಾದ  ಗಂಗಾಧರ ಕೊಡ್ದೆ  ಪ್ರತಿಭಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಿಐಟಿಯು ನೇತಾರರಾದ ಲೋಕೇಶ ಸಿ ಸ್ವಾಗತಿಸಿ,ಕಿಶೋರ್ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries