HEALTH TIPS

ಮಂಗಳೂರು ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಬಾಲಕ-ಬಾಲಕಿ ದುರ್ಮರಣ!

 
           ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿತ ದುರಂತದಲ್ಲಿ ಓರ್ವ ಬಾಲಕ, ಬಾಲಕಿ ದುರ್ಮರಣ ಹೊಂದಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
          ಮಧ್ಯಾಹ್ನ 1 ಗಂಟೆ ಸುಮಾರಿಗೆ 30 ಅಡಿ ಕೆಳಕ್ಕೆ ಗುಡ್ಡ ಕುಸಿದಿತ್ತು. ಈ ವೇಳೆಯಲ್ಲಿ ಅಲ್ಲಿಯ ನಾಲ್ಕು ಮನೆಗಳು ನೆಲಸಮಗೊಂಡವು.  ಈ ವೇಳೆ ಮನೆಗಳಲ್ಲಿದ್ದ ಹಿರಿಯರು  ಮನೆಯಿಂದ ಹೊರ ಓಡಿ ಬಂದಿದ್ದರು. ಆದರೆ 16 ವರ್ಷದ ಸಫ್ವಾನ್ ಹಾಗೂ 10 ವರ್ಷದ ಸಹಲಾ ಬಾಲಕರಿಬ್ಬರು ಸಿಲುಕಿದ್ದರು. 
      ಈ ವೇಳೆ ಪೆÇಲೀಸರು ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ನಿರಂತರವಾಗಿ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಇಬ್ಬರ ದೇಹ ಪತ್ತೆಯಾಗಿತ್ತು. ಆದರೆ ಅದಾಗಲೇ ಅವರಿಬ್ಬರೂ ಮೃತಪಟ್ಟಿದ್ದಾರೆ. ಡಿಆರ್‍ಡಿಎಫ್ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries