ಮಧೂರು: ಕುಂಬಳೆ ಸೀಮೆಯ ನಾಲ್ಕು ಪ್ರಧಾನ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀಮಹಾಗಣಪತಿ, ಸಿದ್ದಿವಿನಾಯಕ ದೇವಾಲಯದಲ್ಲಿ ವಿನಾಯಕ ಚೌತಿಯ ಅಂಗವಾಗಿ ದೇವಸ್ಥಾನದ ಪ್ರಧಾನ ಅರ್ಚಕ ವಿ. ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ವಿಶೇಷ ಗಣಹೋಮ ಸೇವೆಯು ಶನಿವಾರ ನಡೆಯಿತು.
0
samarasasudhi
ಆಗಸ್ಟ್ 23, 2020
ಮಧೂರು: ಕುಂಬಳೆ ಸೀಮೆಯ ನಾಲ್ಕು ಪ್ರಧಾನ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀಮಹಾಗಣಪತಿ, ಸಿದ್ದಿವಿನಾಯಕ ದೇವಾಲಯದಲ್ಲಿ ವಿನಾಯಕ ಚೌತಿಯ ಅಂಗವಾಗಿ ದೇವಸ್ಥಾನದ ಪ್ರಧಾನ ಅರ್ಚಕ ವಿ. ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ವಿಶೇಷ ಗಣಹೋಮ ಸೇವೆಯು ಶನಿವಾರ ನಡೆಯಿತು.