HEALTH TIPS

ಹೊಸದುರ್ಗ ತಾಲೂಕು ಮಟ್ಟದ ದೂರು ಪರಿಹಾರ ಆನ್ ಲೈನ್ ಅದಾಲತ್: 17 ದೂರುಗಳಿಗೆ ತೀರ್ಪು

  

      ಕಾಸರಗೋಡು: ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರ ನೇತೃತ್ವದ ಹೊಸದುರ್ಗ ತಾಲೂಕು ಮಟ್ಟದ ದೂರು ಪರಿಹಾರ ಆನ್ ಲೈನ್ ಅದಾಲತ್ ಸೋಮವಾರ ಜರುಗಿತು. ಈ ವೇಳೆ 21 ದೂರುಗಳನ್ನು ಪರಿಶೀಲಿಸಲಾಗಿದ್ದು, 17 ದೂರುಗಳಿಗೆ ತೀರ್ಪು ನೀಡಲಾಗಿದೆ. ಉಳಿದ 4 ದೂರುಗಳನ್ನು ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ. 

        ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಸಮಾಜದ ಕೆಳಸ್ತರದಲ್ಲಿರುವ ಮಂದಿಯ ಏಳಿಗೆಗೆ ಸರಕಾರಿ ಸಿಬ್ಬಂದಿ ಯತ್ನಿಸಬೇಕು ಎಂದು ಅಭಿಪ್ರಾಯಪಟ್ಟರು. 

      ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್, ಸಹಾಯಕ ಜಿಲ್ಲಾಧಿಕಾರಿಗಳಾದ ಕೆ.ರವಿಕುಮಾರ್, ಸಜಿ ಎಫ್ ಮೆಂಡೀಸ್, ಹೊಸದುರ್ಗ ತಹಸೀಲ್ದಾರ್ ಎನ್.ಮಣಿರಾಜ್, ವಿವಿಧ ಇಲಾಖೆ ಮಟ್ಟದ ಸಿಬ್ಬಂದಿ ಉಪಸ್ಥಿತರಿದ್ದರು. ಈ ಮೂಲಕ 8ನೇ ಆನ್ ಲೈನ್ ಅದಾಲತ್ ನಡೆದಂತಾಗಿದೆ.  


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries