HEALTH TIPS

ಮಂಗಲ್ಪಾಡಿ ಪಂಚಾಯತಿ ಬಿಎಂಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ

 

        ಉಪ್ಪಳ: ಭಾರತೀಯ ಮಜ್ದೂರ್ ಸಂಘ ಮಂಗಲ್ಪಾಡಿ  ಪಂಚಾಯತಿ  ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಕಾರ್ಮಿಕ ದಿನಾಚರಣೆ ಶುಕ್ರವಾರ  ಉಪ್ಪಳದಲ್ಲಿರುವ ಕಛೇರಿಯಲ್ಲಿ ನಡೆಯಿತು. ಕುಂಬಳೆ ವಲಯ ಜೊತೆ ಕಾರ್ಯದರ್ಶಿ ರಾಘವೇಂದ್ರ.ಪಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಎಂಎಸ್ ಮಂಗಲ್ಪಾಡಿ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ.ಎಂ ಅಧ್ಯಕ್ಷತೆ ವಹಿಸಿದ್ದರು.  ಪಂಚಾಯತಿ ಘಟಕದ ಕಾರ್ಯದರ್ಶಿ ಸೂರ್ಯನಾರಾಯಣ ಸ್ವಾಗತಿಸಿ, ಉಪಾಧ್ಯಾಕ್ಷ  ಬಾಲನ್ ವಂದಿಸಿದರು. ಉಪಾಧ್ಯಾಕ್ಷ ಜೆರಿ.ಡಿ ಸೋಜಾ ನಿರೂಪಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries