HEALTH TIPS

ತಿರುವನಂತಪುರ ವಿಮಾನ ನಿಲ್ದಾಣದಿಂದ ಕಣ್ಣೂರು ನಿವಾಸಿ ಸೇರಿದಂತೆ ಇಬ್ಬರು ಭಯೋತ್ಪಾದಕರ ಬಂಧನ

    

     ತಿರುವನಂತಪುರ: ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ಮೂಲದ ಗುಲ್ ನವಾಜ್ ಮತ್ತು ಕಣ್ಣೂರು ಮೂಲದ ಶುಹೈಬ್ ಎಂಬವರನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. 

      ಸೌದಿ ಅರೇಬಿಯಾದಿಂದ ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಂದಾಗ ಅವರನ್ನು ಬಂಧಿಸಲಾಗಿದೆ. ಈ ಹಿಂದೆ ಅವರ ವಿರುದ್ಧ ಲುಕ್ ಔಟ್ ನೋಟಿಸ್ ನೀಡಲಾಗಿತ್ತು. ಬಂಧಿತ ವ್ಯಕ್ತಿಗಳು ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries