HEALTH TIPS

ಈರುಳ್ಳಿ ಬಿತ್ತನೆ ಬೀಜ ರಫ್ತಿಗೆ ನಿಷೇಧ: ಕೇಂದ್ರ ಸರ್ಕಾರದಿಂದ ಮಹತ್ವದ ಆಧಿಸೂಚನೆ

          ನವದೆಹಲಿ: ದೇಶೀಯ ಮಾರುಕಟ್ಟೆಗಳಲ್ಲಿಬೆಲೆ ಏರಿಕೆಯಾಗಿರುವ ನಡುವೆ ತಕ್ಷಣ ಜಾರಿಗೆ ಬರುವಂತೆ ಈರುಳ್ಳಿ ಬಿತ್ತನೆ ಬೀಜಗಳ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

       ಈ ಮೊದಲು, ಈರುಳ್ಳಿ ಬಿತ್ತನೆ ಬೀಜಗಳ ರಫ್ತು ನಿಬರ್ಂಧಿತ ವಿಭಾಗದಲ್ಲಿತ್ತು, ಅಂದರೆ ರಫ್ತು ಮಾಡುವವರಿಗೆ ಸರ್ಕಾರದಿಂದ ಪರವಾನಗಿ ಅಥವಾ ಅನುಮತಿ ಪಡೆಯುವುದು ಅಗತ್ಯವಿತ್ತು.

        "ಈರುಳ್ಳಿ ಬಿತ್ತನೆ ಬೀಜಗಳನ್ನು ರಫ್ತು ಮಾಡುವುದನ್ನು ನಿಷೇಧಿಸಲಾಗಿದ್ದು ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ" ಎಂದು ವಿದೇಶಾಂಗ ವ್ಯಾಪಾರ ನಿರ್ದೇಶನಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ. ಇದಾಗಲೇ ರಫ್ತಿಗೆ ಸಿದ್ದವಾಗಿರುವ ಸರಕುಗಳಿಗೆ ಇದು ಅನ್ವಯಿಸುವುದಿಲ್ಲ.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries