HEALTH TIPS

ವಿಧಾನಸಭಾ ಚುನಾವಣೆ-ಬಿಜೆಪಿ 140 ಸ್ಥಾನಗಳಲ್ಲಿ ಸ್ಪರ್ಧೆ: ತನ್ನ ಉಮೇದ್ವಾರಿಕೆ ಪಕ್ಷದ ನಾಯಕತ್ವ ಕ್ಕೆ ಬಿಟ್ಟದ್ದು- ಕೇಂದ್ರ ಸಚಿವ ವಿ.ಮುರಳೀಧರನ್

           ತ್ರಿಶೂರ್: ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಪಕ್ಷ ಸ್ಪರ್ಧಿಸಲಿದೆ ಎಂದು ಕೇಂದ್ರ ಸಚಿವ ವಿ.ಮುರಲೀಧರನ್ ಇಂದು  ಹೇಳಿರುವರು. ಆದರೆ ತಾನು ಸ್ಪರ್ದಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷಕ್ಕೆ ಬಿಟ್ಟದ್ದು ಎಂದು ಹೇಳಿದರು.
        ರಾಜ್ಯದ 140 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ತಿಂಗಳ 29 ರಂದು ನಡೆಯಲಿರುವ ರಾಜ್ಯ ಸಮಿತಿ ಸಭೆಯಲ್ಲಿ ನಾಮಪತ್ರಗಳನ್ನು ಚರ್ಚಿಸಲಾಗುವುದು ಎಂದು ಅವರು  ತಿಳಿಸಿದರು. ಚಲನಚಿತ್ರ ತಾರೆಯರ ಸಹಿತ ಖ್ಯಾತರ ಹೆಸರುಗಳೂ  ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಿಕೊಳ್ಳಲಾಗಿದೆ ಮುರಲೀಧರನ್ ಅವರು  ಎಂದು ಹೇಳಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries