HEALTH TIPS

ಮುಂಡಿತ್ತಡ್ಕ: ಭಜನಾ ಮಂದಿರದ ವಾರ್ಷಿಕೋತ್ಸವ-ಭಜನಾ ಕಾರ್ಯಕ್ರಮಕ್ಕೆ ಚಾಲನೆ

                                

          ಬದಿಯಡ್ಕ: ಮುಂಡಿತ್ತಡ್ಕದ ಶ್ರೀಮಹಾವಿಷ್ಣು ಭಜನಾ ಸಂಘ ವಿಷ್ಣುನಗರ ಇದರ 31 ನೇ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

            ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ  ಸದಸ್ಯ ನಾರಾಯಣ ಮಣಿಯಾಣಿ ಅರಿಯಪ್ಪಾಡಿ ದೀಪ ಪ್ರಜ್ವಲನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಜನಾ ಮಂದಿರದ ಪ್ರಧಾನ ಅರ್ಚಕ  ಭಾಸ್ಕರ ಬಿರಿಕುಂಜ, ಭಜನಾ ಮಂದಿರದ ಅಧ್ಯಕ್ಷ ಸೇಷಪ್ಪ ಬಂಗೇರ ಅವರು ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ನಿನ್ನೆಯಿಂದ ಜನವರಿ 27ರ  ತನಕ ರಾತ್ರಿ 7.30ರಿಂದ 8.30ರ ತನಕ  ವಿವಿಧ ಭಜನಾ ತಂಡಗಳಿಂದ ಭಜನೆ ಕಾರ್ಯಕ್ರಮ ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries