HEALTH TIPS

ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

       ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ( ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರಗೊಂಡಿತು.


      ರಾಜ್ಯಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಜಮ್ಮು ಮತ್ತು ಕಾಶ್ಮೀರ ಕೇಡರ್ ನ ನಾಗರಿಕ ಸೇವಾ ಅಧಿಕಾರಿಗಳನ್ನು ಅರುಣಾಚಾಲ ಪ್ರದೇಶ, ಗೋವಾ, ಮೀಜೋರಾಂ ಕೇಂದ್ರಾಡಳಿತ ಪ್ರದೇಶ (ಎಜಿಎಂಯುಟಿ) ಕೇಡರ್ ನೊಂದಿಗೆ ವಿಲೀನಗೊಳಿಸುವ ಜಮ್ಮು- ಕಾಶ್ಮೀರ ಪುನರ್ ರಚನೆ ತಿದ್ದುಪಡಿ ಮಸೂದೆ 2021 ಲೋಕಸಭೆಯಲ್ಲಿಂದು ಧ್ವನಿಮತದಿಂದ ಅಂಗೀಕಾರಗೊಂಡಿತು.


      ಮಸೂದೆಯನ್ನು ಬದಲಿಸಿದ ಸುಗ್ರೀವಾಜ್ಞೆಯನ್ನು ವಿರೋಧಿಸುವ ಶಾಸನಬದ್ಧ ನಿರ್ಣಯವನ್ನು ಸದನವು ತಿರಸ್ಕರಿಸಿತು. ಈ ತಿದ್ದುಪಡಿಯನ್ನು ಕೂಡಾ ಧ್ವನಿ ಮತದಿಂದ ಸೋಲಿಸಲಾಯಿತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries