HEALTH TIPS

ಮುಂಡಪ್ಪಳ್ಳ ದೇವಾಲಯದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

       ಕುಂಬಳೆ: ನಾಯ್ಕಾಪು ಸಮೀಪದ ದರ್ಬಾರ್ ಕಟ್ಟೆ ಮುಂಡಪ್ಪಳ್ಳ ಶ್ರೀರಾಜರಾಜೇಶ್ವರಿ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ಚಂಡಿಕಾ ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶುಕ್ರವಾರ ನೆರವೇರಿತು.

     ಈ ಸಂದರ್ಭ ಕ್ಷೇತ್ರಾಡಳಿತ ಸಮಿತಿಯ ಕೆ.ಕೆ.ಶೆಟ್ಟಿ, ಕೃಷ್ಣಪ್ರಸಾದ್ ರೈ, ಮಂಜುನಾಥ ಆಳ್ವ ಮಡ್ವ, ಜಯಪ್ರಸಾದ್ ರೈ ಕಾರಿಂಜ, ಶಿವರಾಮ ಆಳ್ವ ಮೊದಲಾದವರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries