HEALTH TIPS

ಚುನಾವಣೆಯ ನಂತರ ರಾಜ್ಯದಲ್ಲಿ ಕರೋನಾ ಪ್ರಸರಣ ತೀವ್ರಗೊಳ್ಳಬಹುದು; ಎಚ್ಚರಿಕೆ ನೀಡಿದ ಮುಖ್ಯ ಕಾರ್ಯದರ್ಶಿ

                  

             ತಿರುವನಂತಪುರಂ: ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಕರೋನಾ ರೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್ ಹೇಳಿದ್ದಾರೆ. ಹೆಚ್ಚಿನ ನಿಬರ್ಂಧಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಕರೋನಾ ಇಂಜೆಕ್ಷನ್ ಸ್ವೀಕರಿಸಲು ಅವರು ಫೆÇೀರ್ಟ್ ಆಸ್ಪತ್ರೆಗೆಆಗಮಿಸಿದ್ದ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾಹಿತಿ ನೀಡಿದರು. 


                 ವ್ಯಾಕ್ಸಿನೇಷನ್ ಪ್ರಕ್ರಿಯೆಯ ಮೂರನೇ ಹಂತದ ಮೊದಲ ದಿನ ಗುರುವಾರ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಸಿಕೆ ನೀಡಲು 1492 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆಯ ಭಾಗವಾಗಿ ರಾಜ್ಯದಲ್ಲಿ ಈವರೆಗೆ 35 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ.

             ಈ ಪೈಕಿ 21 ಲಕ್ಷಕ್ಕೂ ಹೆಚ್ಚು ವಯಸ್ಸಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಕರೋನಾ ಇದುವರೆಗೆ ರಾಜ್ಯದಲ್ಲಿ ಒಟ್ಟು 38 ಲಕ್ಷ ಜನರಿಗೆ ಬಾಧಿಸಿದೆ ಎಂದು ಅಂಕಿಅಂಶಗಳು ದೃಢಪಡಿಸಿವೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries