HEALTH TIPS

ಬೇಳೆ ಕಾಳುಗಳ ಬೆಲೆ ಏರಿಕೆ ತಡೆಗೆ ಕೇಂದ್ರದಿಂದ ಹೊಸ ಅಸ್ತ್ರ : ʼಬೇಳೆ ಕಾಳುಗಳ ಸಂಗ್ರಹಣೆʼಗೆ ನಿರ್ಬಂಧ ಘೋಷಣೆ

              ನವದೆಹಲಿ : ಬೇಳೆಕಾಳುಗಳ ಬೆಲೆ ಏರಿಕೆಯಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ, ಚಿಲ್ಲರೆ ವ್ಯಾಪಾರಿಗಳು ಸೇರಿದಂತೆ ಬೇಳೆಕಾಳುಗಳ ವ್ಯಾಪಾರಿಗಳ ಪ್ರಮಾಣಕ್ಕೆ ನಿರ್ಬಂಧ ಹೇರಿದೆ. ಇನ್ನು ಇಂದಿನಿಂದ್ಲೇ ಈ ನಿಯಮ ಅನ್ವಯವಾಗಲಿದೆ ಎನ್ನಲಾಗ್ತಿದೆ.

           ದೇಶದಲ್ಲಿ ಬೇಳೆಕಾಳುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣದ ಕ್ರಮವಾಗಿ ಈ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಸರ್ಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಸ್ಟಾಕ್-ಹೋಲ್ಡಿಂಗ್ ಮಿತಿಗಳು ಜುಲೈ 2ರಿಂದ ಜಾರಿಗೆ ಬರುತ್ತವೆ ಎಂದು ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries