HEALTH TIPS

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆ:ಪತ್ರಿಕಾ ಮಿತ್ರ ಸಮಾಜ ಸೇವಕ ಬಿ ಬಾಲಕೃಷ್ಣ ಅಗ್ಗಿತ್ತಾಯ ಅವರಿಗೆ ಗೌರವಾರ್ಪಣೆ

           ಮಧೂರು:   ಜೀವನದುದ್ದಕ್ಕೂ ಪತ್ರಿಕೆಯೊಂದಿಗೆ ಅನಿನಾಭಾವ ಸಂಬಂಧ ಹೊಂದಿರುವ  ಅಗ್ಗಿತ್ತಾಯರು ಬರಹಗಾರನಾಗಿಯೂ, ಪತ್ರಿಕೆಯ ಓದುಗರಾಗಿಯೂ ಅನುಭವ ಹಾಗೂ ಅರಿವಿನ ಖಜಾನೆಯನ್ನೇ ಹೊಂದಿರುವವರು.‌ ಪತ್ರಿಕಾ ಮಿತ್ರರಾಗಿರುಗ ಇವರು ಒಳ್ಳೆಯ ಓದುಗ ಹಾಗೂ ಪತ್ರಿಕೆಗಳಿಗೆ ಸಕಾಲದಲ್ಲಿ ವರದಿಗಳನ್ನು ತಲುಪಿಸುವ ಕಾರ್ಯವನ್ನೂ ಮಾಡುತ್ತಿದ್ದರು.   ಆದುದರಿಂದ ಅವರನ್ನು ಸನ್ನಾನಿಸಿ ಗೌರವಿಸುವ ಮೂಲಕ ಪತ್ರಿಕಾ ದಿನಾಚರಣೆ ಸಂಪನ್ನವಾಯಿತು ಎಂದು ಪತ್ರಕರ್ತ ವೀಜಿ ಕಾಸರಗೋಡು ಅಭಿಪ್ರಾಯಪಟ್ಟರು. ಅವರು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಜರಗಿದ ಪತ್ರಿಕಾ ದಿನಾಚರಣಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ಮಿತ್ರ, ಸಮಾಜ ಸೇವಕ  ಬಾಲಕೃಷ್ಣ ಅಗ್ಗಿತ್ತಾಯ ಮಧೂರು ಅವರಿಗೆ ಗೌರವಾರ್ಪಣೆ ಸಲ್ಲಿಸಿ ಮಾತನಾಡಿದರು.

                ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎ ಆರ್ ಸುಬ್ಬಯ್ಯಕಟ್ಟೆ
ಕನ್ನಡ ಪತ್ರಕರ್ತ ಸಂಘ ಮಹಾರಾಷ್ಟ್ರ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಶುಭಾಶಂಸನೆಗೈದರು.

         ಕಾರ್ಯಕ್ರಮದಲ್ಲಿ   ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಉಪಾಧ್ಯಕ್ಷರಾದ   ಪ್ರೊ ಶ್ರೀನಾಥ್ ಕಾಸರಗೋಡು ಅಧ್ಯಕ್ಷತೆ ವಹಿಸಿದರು

       ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಕಾರ್ಯದರ್ಶಿ, ಪತ್ರಕರ್ತ ಅಖಿಲೇಶ್ ನಗುಮುಗಂ ಮಲಯಾಳ ಸಿನಿಮಾ ನಿರ್ದೇಶಕ ಕೃಷ್ಣಕುಮಾರ್ ಬದಿಯಡ್ಕ. ಬಾಲಕೃಷ್ಣ ಅಗ್ಗಿತ್ತಾಯ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries