HEALTH TIPS

ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಕಡ್ಡಾಯ: ಸುಬ್ರಮಣಿಯನ್

             ಚೆನ್ನೈ: ಇದೇ ಆಗಸ್ಟ್‌ 5ರಿಂದ ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆರ್‌ಟಿ-ಪಿಸಿಆರ್‌ ವರದಿ ಕಡ್ಡಾಯ ಎಂದು ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯನ್ ತಿಳಿಸಿದ್ದಾರೆ.


          ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೇರಳದಲ್ಲಿ ಕೋವಿಡ್‌ ಹೊಸ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ' ಎಂದು ಹೇಳಿದ್ದಾರೆ.

ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಜ್ಞರ ತಂಡವನ್ನು ಈಗಾಗಲೇ ಕಳುಹಿಸಿದೆ. ಜತೆಗೆ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ಸರ್ಕಾರ ವಾರಾಂತ್ಯದ ಕರ್ಪ್ಯೂ ಜಾರಿಗೊಳಿಸಿದೆ.

            ಕೇರಳದಲ್ಲಿ ಶನಿವಾರ 20,600 ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ ಆಗಿವೆ. ಸದ್ಯ 1,65,011 ಸಕ್ರಿಯ ಪ್ರಕರಣಗಳಿವೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries