HEALTH TIPS

ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಗೆ ಕುಡುಕರಿಂದ ನಿಂದನೆ: ಪ್ರಕರಣ ದಾಖಲಿಸಿದ ಆರ್‍ಪಿಎಫ್

                                     

                    ಕಣ್ಣೂರು: ಕಾಸರಗೋಡು ಸಂಸದ ರಾಜಮೋಹನ ಉಣ್ಣಿತ್ತಾನ್ ಅವರೊಂದಿಗೆ ಕುಡಿದ ಮತ್ತಿನಲ್ಲಿ ಕೆಟ್ಟದಾಗಿ ವರ್ತಿಸಿರುವುದಾಗಿ ದೂರಲಾಗಿದೆ. ಮಾವೇಲಿ ಎಕ್ಸ್‍ಪ್ರೆಸ್ ರೈಲಿನ ಎಸಿ ವಿಭಾಗದಲ್ಲಿ ಈ ಘಟನೆ ಸೋಮವಾರ ನಡೆದಿದೆ. ಸಂಸದರು ನೀಡಿದ ದ|ಊರಿನ ಮೇರೆಗೆ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

                   ರೈಲಿನಲ್ಲಿ ಪ್ರಯಾಣಿಸುವ ವೇಳೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ಸಂಸದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಸಂಸದರ ಜೊತೆ ಶಾಸಕರಾದ ಎನ್ ಎ ನೆಲ್ಲಿಕುನ್ನು, ಎಕೆಎಂ ಅಶ್ರಫ್ ಮತ್ತು ಇ ಚಂದ್ರಶೇಖರನ್ ಇದ್ದರು.

                  ತನ್ನ ಮೇಲೆ ದಾಳಿ ಮಾಡುವ ವಿಶೇಷ ಉದ್ದೇಶದಿಂದ ಕುಡುಕರು ರೈಲು ಹತ್ತಿದರು ಎಂದು ರಾಜಮೋಹನ್ ಉಣ್ಣಿತ್ತಾನ್ ಆರೋಪಿಸಿದ್ದಾರೆ. ಸಂಸದರ ದೂರಿನ ಮೇರೆಗೆ ಕಣ್ಣೂರು ಆರ್‍ಪಿಎಫ್ ಪ್ರಕರಣ ದಾಖಲಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries